BREAKING NEWS: ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಸಾವು, 14 ಮಂದಿಗೆ ಗಂಭಿರ ಗಾಯ, ತಪ್ಪಿದ ಭಾರಿ ದುರಂತ

ರಾಯಚೂರು: ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸೂಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಬಳಿ ಘಟನೆ ನಡೆದಿದೆ. 31 ಪ್ರಯಾಣಿಕರನ್ನು ಹೊತ್ತು ಸಾಗಿದ ಬಸ್ ಚಿಕ್ಕಹೆಸರೂರು ಬಳಿ ಬರುತ್ತಿದ್ದಂತೆ ಚಾಲಕ ಶ್ರೀನಿವಾಸ್‌ಗೆ ಹೃದಯಾಘಾತವಾಗಿದೆ. ಈ ವೇಳೇ ಬಸ್ ನಿಯಂತ್ರಣ ತಪ್ಪಿದ್ದು, ಪಕ್ಕದಲ್ಲಿದ್ದ ಹೊಲಕ್ಕೆ ಪಲ್ಟಿಯಾಗಿದೆ, ಈ ವೇಳೆ ಪ್ರಯಾಣಿಕರ ಪೈಕಿ 14 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಅವರಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನೂ ಈ ವೇಳೆಯಲ್ಲಿ 51 ವರ್ಷದ ಬಸ್ ಚಾಲಕ ಶ್ರೀನಿವಾಸ … Continue reading BREAKING NEWS: ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಸಾವು, 14 ಮಂದಿಗೆ ಗಂಭಿರ ಗಾಯ, ತಪ್ಪಿದ ಭಾರಿ ದುರಂತ