BREAKING NEWS : ರಾಜ್ಯಾದ್ಯಂತ ತುಂತುರು ಮಳೆಗೆ ಜನಜೀವನ ಅಸ್ತವ್ಯಸ್ಥ : ಮೈನಡುಗುವ ಚಳಿಗೆ ಹೊರಬಾರದ ಜನ!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಿಟ್ಟುಬಿಡದೇ ತುಂತುರು ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. BIG NEWS: ದೆಹಲಿ ಮದ್ಯ ನೀತಿ ಪ್ರಕರಣ: ಸಿಬಿಐನಿಂದ ಇಂದು ತೆಲಂಗಾಣ ಸಿಎಂ ಕೆಸಿಆರ್ ಪುತ್ರಿಯ ವಿಚಾರಣೆ | Delhi Liquor Policy Case ರಾಜ್ಯದಲ್ಲಿ ಚಳಿಯ ಜೊತೆಗೆ ಮಳೆಯಾಗುತ್ತಿದ್ದು, ಮೈ ನಡುಗುವ ಚಳಿಯಿಂದಾಗಿ ಜನರು ತತ್ತರಿಸಿದ್ದಾರೆ. ಬೆಂಗಳೂರು, ತುಮಕೂರು, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದ ತುಂತುರು … Continue reading BREAKING NEWS : ರಾಜ್ಯಾದ್ಯಂತ ತುಂತುರು ಮಳೆಗೆ ಜನಜೀವನ ಅಸ್ತವ್ಯಸ್ಥ : ಮೈನಡುಗುವ ಚಳಿಗೆ ಹೊರಬಾರದ ಜನ!