BREAKING NEWS : ಮಂಗಳೂರಿನಲ್ಲಿ ಭೀಕರ ಅಪಘಾತ ; ಬೈಕ್‍ಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ದಂಪತಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಲ್ಲಾಪು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‍ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ದಂಪತಿಗಳಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಟ್ಟು ನಾಲ್ಕು ಮಂದಿ ಬೈಕ್ ಮೇಲಿದ್ದರು ಎನ್ನಲಾಗ್ತಿದ್ದು, ಮೃತ ದುರ್ದೈವಿಗಳನ್ನ ಪತಿ ಗಂಗಾಧರ್, ಪತ್ನಿ ನೇತ್ರಾವತಿ ಎಂದು ಗುರುತಿಸಲಾಗಿದೆ, ಇನ್ನು ನೇತ್ರಾವತಿ ಮಗ ಮೋಕ್ಷ, ಸೋದರಿ ಮಗ ಜ್ಞಾನೇಶ್‍ಗೆ ಗಾಯಗೊಂಡಿದ್ದು, ಇಬ್ಬರಿಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಲಾರಿ ಚಾಲಕ ಹನೀಫ್‍ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಉಳ್ಳಾಲ ಪೊಲೀಸ್ … Continue reading BREAKING NEWS : ಮಂಗಳೂರಿನಲ್ಲಿ ಭೀಕರ ಅಪಘಾತ ; ಬೈಕ್‍ಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ದಂಪತಿ ಸಾವು