BREAKING NEWS : ಸಾರ್ವಕರ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಕಾರು ಜಖಂಗೊಳಿಸಿದ ಆರೋಪ : ಶಿವಮೊಗ್ಗದ ಹರ್ಷ ಸಹೋದರಿ ಸೇರಿ 15 ಮಂದಿ ವಿರುದ್ಧ `FIR’ ದಾಖಲು

ಶಿವಮೊಗ್ಗ : ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ದಿನದಂದು ವಾಹನಗಳನ್ನು ಜಖಂಗೊಳಿಸಿದ ಆರೋಪದ ಮೇಲೆ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ ಒಟ್ಟು 15 ಮಂದಿ ವಿರುದ್ಧ ದೂರು ದಾಖಲಾಗಿದೆ. BREAKING NEWS : ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಕಾರ್ಗಿಲ್‌ಗೆ ಬಂದಿಳಿದ ಪ್ರಧಾನಿ ಮೋದಿ | PM Modi in Kargil ಅಕ್ಟೋಬರ್ 22 ರಂದು ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ದಿನದಂದು ಆಜಾದನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಜಖಂಗೊಳಿಸಲಾಗಿದೆ ಎಂದು ಆರೋಪಿಸಿ ಸೈಯದ್ ಪರ್ವೇಜ್​ … Continue reading BREAKING NEWS : ಸಾರ್ವಕರ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಕಾರು ಜಖಂಗೊಳಿಸಿದ ಆರೋಪ : ಶಿವಮೊಗ್ಗದ ಹರ್ಷ ಸಹೋದರಿ ಸೇರಿ 15 ಮಂದಿ ವಿರುದ್ಧ `FIR’ ದಾಖಲು