BREAKING NEWS: ಆಗ್ರಾದ ಆರ್ ಮಧುರಾಜ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ವೈದ್ಯರ ಸಹಿತ ಮೂವರು ಸಾವು

ಆಗ್ರಾ: ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಆರ್.ಮಧುರಾಜ್ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದಾಖಲಾದ ರೋಗಿಗಳು ಮತ್ತು ಸಿಬ್ಬಂದಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಆಸ್ಪತ್ರೆಯ ನಿರ್ವಾಹಕ ಡಾ.ರಾಜನ್ ಸಿಂಗ್, ಅವರ ಮಗ ರಿಷಿ ಮತ್ತು ಮಗಳು ಶಾಲು ಬೆಂಕಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. ಪ್ರಸ್ತುತ, ರೋಗಿಗಳನ್ನು ಹೊರತೆಗೆದು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಅಂತ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದಾವೆ. ಆರ್.ಮಧುರಾಜ್ ಆಸ್ಪತ್ರೆಯ ಮೊದಲ … Continue reading BREAKING NEWS: ಆಗ್ರಾದ ಆರ್ ಮಧುರಾಜ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ವೈದ್ಯರ ಸಹಿತ ಮೂವರು ಸಾವು