BREAKING NEWS : ದೇಶದಲ್ಲಿ ಇದೇ ಮೊದಲು ಬಾರಿಗೆ ಬೆಂಗಳೂರಿನಲ್ಲಿ ರ‍್ಯಾಪಿಡ್ ರಸ್ತೆ ನಿರ್ಮಾಣ : ಸಿಎಂ ಬೊಮ್ಮಾಯಿ ಉದ್ಘಾಟನೆ

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬಿಬಿಎಂಪಿ ವತಿಯಿಂದ ಸಿ.ವಿ.ರಾಮನ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ನಿರ್ಮಿಸಿರುವ ರ‍್ಯಾಪಿಡ್‌ ರಸ್ತೆಯನ್ನು ಉದ್ಘಾಟಿಸಿದ್ದಾರೆ. ರ‍್ಯಾಪಿಡ್‌ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ವೈಟ್ ಟಾಪಿಂಗ್ ರಸ್ತೆಗಾಗಿ ಬಹಳಷ್ಟು ಟ್ರಾಫಿಕ್ ಆಗುತ್ತಿತ್ತು. ರಿಪೇರಿ ಇದ್ದಾಗಲೂ ಕೆಲಸ ಮಾಡುವುದು ದೊಡ್ಡ ಸವಾಲಾಗಿತ್ತು. ಹೊಸ ಟೆಕ್ನಾಲಜಿ ಮೂಲಕ ರ್‍ಯಾಪಿಡ್ ರೋಡ್ ಮಾಡಲಾಗಿದೆ. ಪ್ರಾಯೋಗಿಕವಾಗಿ 300 ಮೀಟರ್ ರಸ್ತೆ ರೆಡಿಯಾಗಿದೆ. 20 ಟನ್ ಮೇಲೆ ಇರುವ ವಾಹನಗಳನ್ನ ಸಂಚಾರ ಮಾಡಲು ಅವಕಾಶ … Continue reading BREAKING NEWS : ದೇಶದಲ್ಲಿ ಇದೇ ಮೊದಲು ಬಾರಿಗೆ ಬೆಂಗಳೂರಿನಲ್ಲಿ ರ‍್ಯಾಪಿಡ್ ರಸ್ತೆ ನಿರ್ಮಾಣ : ಸಿಎಂ ಬೊಮ್ಮಾಯಿ ಉದ್ಘಾಟನೆ