BREAKING NEWS : ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ, ರಾಜ್ಯ ಕುರುಬ ಸಂಘದ ನಿರ್ದೇಶಕ ಪಿ.ರಾಜಕುಮಾರ ವಿಧಿವಶ

ದಾವಣಗೆರೆ : ರಾಜ್ಯ ಕುರುಬ ಸಂಘದ ನಿರ್ದೇಶಕರಾಗಿದ್ದ ಪಿ.ರಾಜಕುಮಾರ(63) ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. BIGG NEWS : ರಾಜ್ಯ ಸರ್ಕಾರದಿಂದ 1.7 ಲಕ್ಷ ಕೋಟಿಯ 11 ಬೃಹತ್ ಯೋಜನೆಗಳಿಗೆ ಅನುಮೋದನೆ : 41 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ನಿರೀಕ್ಷೆ ಪಿ. ರಾಜಕುಮಾರ ಅವರಿಗೆ ತಡರಾತ್ರಿ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದಾವಣಗೆರೆ ನಗರದ ಜೆಎಚ್ ಪಟೇಲ್ ಬಡಾವಣೆಯ ಅವರ ನಿವಾಸದಲ್ಲಿ ಮಧ್ಯಾಹ್ನ 2 … Continue reading BREAKING NEWS : ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ, ರಾಜ್ಯ ಕುರುಬ ಸಂಘದ ನಿರ್ದೇಶಕ ಪಿ.ರಾಜಕುಮಾರ ವಿಧಿವಶ