BREAKING NEWS: ಉಚಿತ ಪಡಿತರ ಯೋಜನೆ ಮೂರು ತಿಂಗಳು ವಿಸ್ತರಣೆ, ಕೇಂದ್ರ ನೌಕರರಿಗೆ DA ನೀಡಲು ಕೇಂದ್ರ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌

ನವದೆಹಲಿ: ಉಚಿತ ಪಡಿತರ ನೀಡುವ ಯೋಜನೆಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ, ಇದು ದೇಶದ ಬಡ ಜನಸಂಖ್ಯೆಗೆ ಹೆಚ್ಚಿನ ಪರಿಹಾರವನ್ನು ನೀಡುತ್ತದೆ. ಈ ಯೋಜನೆ ಸೆಪ್ಟೆಂಬರ್ 30 ರಂದು ಕೊನೆಗೊಳ್ಳಬೇಕಿತ್ತು. ಅದರೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ , ಈ ಯೋಜನೆಯನ್ನು ಮೂರು ತಿಂಗಳವರೆಗೆ ಅಂದರೆ ಈ ವರ್ಷದ ಅಂತ್ಯದವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ … Continue reading BREAKING NEWS: ಉಚಿತ ಪಡಿತರ ಯೋಜನೆ ಮೂರು ತಿಂಗಳು ವಿಸ್ತರಣೆ, ಕೇಂದ್ರ ನೌಕರರಿಗೆ DA ನೀಡಲು ಕೇಂದ್ರ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌