BREAKING NEWS : ಹಿ.ಪ್ರದೇಶದಲ್ಲಿ ಸರ್ಕಾರ ರಚನೆಗೆ ಕೈ ಕಸರತ್ತು ; ಶಿಮ್ಲಾ ಕಾಂಗ್ರೆಸ್ ಕಚೇರಿಯಲ್ಲಿ ‘ಶಾಸಕಾಂಗ ಸಭೆ’ ಆರಂಭ

ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದಿದ್ದು, ಸರ್ಕಾರ ರಚನೆಗಾಗಿ ಕಸರತ್ತು ಆರಂಭಿಸಿದೆ. ಆದ್ರೆ, ಬಹು ನಾಯಕತ್ವದಲ್ಲಿ ಚುನಾವಣೆ ಗೆದ್ದ ಕಾಂಗ್ರೆಸ್ ನಾಯಕರ ನಡುವೆ ಮುಖ್ಯಮಂತ್ರಿ ಕುರ್ಚಿಗಾಗಿ ಕಚ್ಚಾಟ ಆರಂಭವಾಗಿದೆ. ಸಧ್ಯ ಕೈ ನಾಯಕರ ನಡುವಿನ ಕಚ್ಚಾಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ನಾಯಕರು, ಶಿಮ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕಾಂಗ ಸಭೆ ಆರಂಭಿಸಿದ್ದಾರೆ. ಕಾಂಗ್ರೆಸ್ ಹಿಮಾಚಲ ಪ್ರದೇಶ ಉಸ್ತುವಾರಿ ರಾಜೀವ್ ಶುಕ್ಲಾ, ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್, ಹಿಮಾಚಲ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ವೀರಭದ್ರ … Continue reading BREAKING NEWS : ಹಿ.ಪ್ರದೇಶದಲ್ಲಿ ಸರ್ಕಾರ ರಚನೆಗೆ ಕೈ ಕಸರತ್ತು ; ಶಿಮ್ಲಾ ಕಾಂಗ್ರೆಸ್ ಕಚೇರಿಯಲ್ಲಿ ‘ಶಾಸಕಾಂಗ ಸಭೆ’ ಆರಂಭ