BREAKING NEWS : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ : ಗೋಕರ್ಣ ಕ್ರಾಸ್ ಬಳಿಯ ಬಳಲೆ ಗುಡ್ಡ ಕುಸಿತ!

ಉತ್ತರ ಕನ್ನಡ : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. BIGG NEWS : ಇಂದು ಹುಬ್ಬಳ್ಳಿಯ ಸುಳ್ಯ ರಸ್ತೆಯಲ್ಲಿರುವ ಹೊಲದಲ್ಲಿ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಹಿನ್ನೆಲೆಯಲ್ಲಿ ಗೋಕರ್ಣ ಕ್ರಾಸ್ ಬಳಿಯ ಮಾದನಗೇರಿಯ ಬಳಲೆ ಗುಡ್ಡ ಕುಸಿದಿದೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚಾರ ಅಸ್ತವ್ಯವಸ್ತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. … Continue reading BREAKING NEWS : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ : ಗೋಕರ್ಣ ಕ್ರಾಸ್ ಬಳಿಯ ಬಳಲೆ ಗುಡ್ಡ ಕುಸಿತ!