BREAKING NEWS : ರಾಜ್ಯಾದ್ಯಂತ ಮುಂದುವರೆದ ಮಳೆಯ ಅಬ್ಬರ : ಹಲವೆಡೆ ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

ಬೆಂಗಳೂರು : ರಾಜ್ಯಾದ್ಯಂತ ಕೆಲ ದಿನಗಳ ಹಿಂದ ಅವಾಂತರ ಸೃಷ್ಟಿಸಿದ್ದ ಮಳೆ ಮತ್ತೆ ಶುರುವಾಗಿದ್ದು, ಬೆಂಗಳೂರು, ಮೈಸೂರು, ರಾಮನಗರ, ದಾವಣಗೆರೆ,ಚಿತ್ರದುರ್ಗ ಸೇರಿದಂತೆ ಹಲವಡೆ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. Good News : ಕಲ್ಯಾಣ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : ಗುಳೆ ತಡೆಗೆ ಕೈಗಾರಿಕೆ ಸ್ಥಾಪಿಸಿ ಉದ್ಯೋಗ : ಸಿಎಂ ಬಸವರಾಜ ಬೊಮ್ಮಾಯಿ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಶುರುವಾಗಿದ್ದು, ಬೆಂಗಳೂರಿನಲ್ಲಿ … Continue reading BREAKING NEWS : ರಾಜ್ಯಾದ್ಯಂತ ಮುಂದುವರೆದ ಮಳೆಯ ಅಬ್ಬರ : ಹಲವೆಡೆ ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ