BREAKING NEWS : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಹಲವಡೆ ಕೊಚ್ಚಿ ಹೋದ ರಸ್ತೆಗಳು, ಜನಜೀವನ ಅಸ್ತವ್ಯಸ್ತ

ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಹಲವೆಡೆ ರಸ್ತೆ ಸಂಪರ್ಕ ಬಂದ್ ಆಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ರಾತ್ರಿಯಿಂದ ಬೆಂಗಳೂರು, ಮಂಡ್ಯ, ತುಮಕೂರು, ದಾವಣಗೆರೆಗೆ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. BIG NEWS: ನ್ಯಾಟೋ ಪಡೆಗಳಿಗೆ ಎಚ್ಚರಿಕೆ ನೀಡಿದ ಪುಟಿನ್‌: ಯುದ್ಧಕ್ಕೆ ಬಂದ್ರೆ ಹುಷಾರ್‌ ಎಂದ ರಷ್ಯಾ ಅಧ್ಯಕ್ಷ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನಕ್ಕೆ ಬೆಂಗಳೂರಿನ 8 ವಲಯಗಳಲ್ಲಿ ಭಾರೀ ಮಳೆಯಾಗಿದ್ದು, ಯಲಹಂಕ 75.5 ಮಿ.ಮೀ, ಅಟ್ಟೂರು 70 ಮಿ.ಮೀ, ಚೌಡೇಶ್ವರಿ … Continue reading BREAKING NEWS : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಹಲವಡೆ ಕೊಚ್ಚಿ ಹೋದ ರಸ್ತೆಗಳು, ಜನಜೀವನ ಅಸ್ತವ್ಯಸ್ತ