BREAKING NEWS : ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆ : ಇಂದು ನವಲಗುಂದ, ಅಣ್ಣಿಗೇರಿ ತಾಲೂಕಿನ ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ : ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಣ್ಣೆ ಹಳ್ಳ ಹಾಗೂ ತುಪ್ಪರಿಹಳ್ಳಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. BIGG NEWS : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ, ಜನಜೀವನ ಅಸ್ತವ್ಯಸ್ಥ ಧಾರವಾಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ … Continue reading BREAKING NEWS : ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆ : ಇಂದು ನವಲಗುಂದ, ಅಣ್ಣಿಗೇರಿ ತಾಲೂಕಿನ ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ