BREAKING NEWS : ಹೊಸಕೋಟೆಯಲ್ಲಿ ಒಂದೂವರೆ ವರ್ಷದ ಮಗು ಜೊತೆಗೆ ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ : ಒಂದೂವರೆ ವರ್ಷದ ಮಗುವಿನ ಜೊತೆಗೆ ಕೆರೆಗೆ ಹಾರಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. BREAKING NEWS : ಬೃಹತ್ ಡ್ರಗ್ಸ್ ಜಾಲ ಭೇಧಿಸಿದ ‘NIA’ ; ‘ಪಾಕ್’ ನಂಟಿರೋ ‘ಕಿಂಗ್ ಪಿನ್’ ಸೇರಿ 9 ‘ಪೆಡ್ಲರ್’ಗಳು ಅಂದರ್ |NIA Operation ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಲ್ಕುಂಟೆ ಅಗ್ರಹಾರ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಲ್ಕುಂಟೆ ಅಗ್ರಹಾರ ಗ್ರಾಮದ ಶ್ವೇತ (24), ಒಂದೂವರೆ ವರ್ಷದ ಮಗು ಯಕ್ಷಿತ್ … Continue reading BREAKING NEWS : ಹೊಸಕೋಟೆಯಲ್ಲಿ ಒಂದೂವರೆ ವರ್ಷದ ಮಗು ಜೊತೆಗೆ ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ