BREAKING NEWS : ಬೆಂಗಳೂರಿನಲ್ಲಿ ಮುಂದಿನ 3 ಗಂಟೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಭಾನುವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಅವಾರಂತರ ಸೃಷ್ಟಿಯಾಗಿದೆ. ʻಶಿಕ್ಷಣ, ಸಾಮಾಜಿಕ ಅರಿವಿನಿಂದಾಗಿ ಭಾರತದ ಜನಸಂಖ್ಯೆಯು ಕುಸಿಯುತ್ತಿದೆʼ: ವಿದೇಶಾಂಗ ಸಚಿವ ಎಸ್ ಜೈಶಂಕರ್ ನಗರದ ವಿವಿಧೆಡೆ ದಾಖಲೆಯ ಮಳೆಯಾಗಿದ್ದು, ಬೆಳ್ಳಂದೂರಿನ ಎಕೋಸ್ಪೇಸ್ ಬಳಿ ಮತ್ತೆ ನೀರು ತುಂಬಿಕೊಂಡಿದೆ. ನಗರದ ವಿವಿಧೆಡೆ ರಸ್ತೆ, ಅಂಡರ್ ಪಾಸ್ ಹಾಗೂ ಮೇಲ್ಸೇತುವೆಗಳ ಮೇಲೆ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ತಾವರೆಕೆರ ಚೋಳನಾಯನಹಳ್ಳಿಯಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಚೋಳನಾಯಕನಹಳ್ಳಿಯಲ್ಲಿ 15.5 ಮಿ.ಮೀ ಮಳೆ … Continue reading BREAKING NEWS : ಬೆಂಗಳೂರಿನಲ್ಲಿ ಮುಂದಿನ 3 ಗಂಟೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ