BREAKING NEWS : ಜೆಡಿಎಸ್ ಗೆ ಬಿಗ್ ಶಾಕ್ : ಗುಬ್ಬಿ ಕ್ಷೇತ್ರದಲ್ಲಿ 100 ಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ!

ತುಮಕೂರು : ವಿಧಾನಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳುಗಳ ಭಾಕಿ ಇರುವಾಗಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದಲ್ಲಿ ಒಂದೇ ದಿನ 100 ಕ್ಕೂ ಹೆಚ್ಚು ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. BIGG NEWS : ವಿಶ್ವವಿಖ್ಯಾತ ಮೈಸೂರು ದಸರಾ : ನಾಳೆ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುಬ್ಬಿ ತಾಲೂಕಿನ ಬಿದರೆ ಗ್ರಾಮದ ಜೆಡಿಎಸ್ ನ 100 ಕ್ಕೂ ಹೆಚ್ಚು ಕಾರ್ಯಕರ್ತರು ಸಾಮೂಹಿಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ಶಾಸಕ … Continue reading BREAKING NEWS : ಜೆಡಿಎಸ್ ಗೆ ಬಿಗ್ ಶಾಕ್ : ಗುಬ್ಬಿ ಕ್ಷೇತ್ರದಲ್ಲಿ 100 ಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ!