BREAKING NEWS : ಚಿತ್ರದುರ್ಗದಲ್ಲೊಂದು ಹೃದಯವಿದ್ರಾವಕ ಘಟನೆ : ಭಗತ್ ಸಿಂಗ್ ಪಾತ್ರ ಪ್ರ್ಯಾಕ್ಟೀಸ್ ಮಾಡುವಾಗ ಬಾಲಕ ಸಾವು

ಚಿತ್ರದುರ್ಗ : ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಭಗತ್ ಸಿಂಗ್ ಪಾತ್ರ ಪ್ರದರ್ಶನಕ್ಕೆ ರಿಹರ್ಸಲ್ ಮಾಡುವಾಗ ಘೋರ ದುರಂತವೊಂದು ಸಂಭವಿಸಿದ್ದು, ಆಕಸ್ಮಿಕವಾಗಿ ನೇಣು ಬಿಗಿದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ನಡೆದಿದೆ. BIGG NEWS : ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಗಿಫ್ಟ್ ವಿಚಾರ : ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದೇನು ಗೊತ್ತಾ? ಚಿತ್ರದುರ್ಗದ ಕೆಳಗೋಟೆ ಬಡಾವಣೆ ನಿವಾಸಿ ಸಂಜಯ್ ಗೌಡ (12) ಮೃತಪಟ್ಟ ಬಾಲಕ, ಎಸ್ ಎಲ್ ವಿ ಶಾಲೆಯ ವಿದ್ಯಾರ್ಥಿಯಾಗಿದ್ದ ಬಾಲಕ ಸಂಜಯ್ ಗೌಡ, ರಾಜ್ಯೋತ್ಸವದ … Continue reading BREAKING NEWS : ಚಿತ್ರದುರ್ಗದಲ್ಲೊಂದು ಹೃದಯವಿದ್ರಾವಕ ಘಟನೆ : ಭಗತ್ ಸಿಂಗ್ ಪಾತ್ರ ಪ್ರ್ಯಾಕ್ಟೀಸ್ ಮಾಡುವಾಗ ಬಾಲಕ ಸಾವು