BREAKING NEWS : ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ : ಟೀಚರ್ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. BIGG NEWS : ಹಿಂದಿನ ಸರ್ಕಾರದ `PSI’ ನೇಮಕಾತಿಯಲ್ಲೂ ಗೋಲ್ ಮಾಲ್ : `CID’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ ಬೆಂಗಳೂರಿನ ದೊಡ್ಡಬಾಣಸವಾಡಿಯ ಮರಿಯಂ ನಿಲಯ ಇಂಗ್ಲಿಷ್ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆ ಶಿಕ್ಷಕಿ ಶಾಲಿನಿ ಎಂಬುವರು 10 ನೇ ತರಗತಿ ವಿದ್ಯಾರ್ಥಿನಿ ಅಮೃತಾಗೆ ಬೈದಿದ್ದಕ್ಕೆ ಮನನೊಂದು ಅಮೃತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ವಿದ್ಯಾರ್ಥಿನಿ ಅಮೃತ ಶವವನ್ನು … Continue reading BREAKING NEWS : ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ : ಟೀಚರ್ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!