BREAKING NEWS : ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸಮಸ್ಯೆ ಸರಿಪಡಿಸಲು 2-3 ದಿನ ಬೇಕು : ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತವಾಗಿದ್ದು, ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಾಗಿದೆ. BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಅರ್ಹ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ವಿತರಣೆಗೆ ಸೂಚನೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಸುಧಾಕರ್, ತಾಂತ್ರಿಕ ಸಮಸ್ಯೆಯಿಂದ 108 ಆ್ಯಂಬುಲೆನ್ಸ್ ಸಂಪರ್ಕಕ್ಕೆ ಸಿಗುತ್ತಿಲ್ಲ. ಸಾಫ್ಟ್ ವೇರ್ ಮದರ್ ಬೋಲ್ಡ್ ಹಾಳಾಗಿದ್ದರಿಂದ ಸಮಸ್ಯೆಯಾಗಿದೆ. 2008 ರಲ್ಲಿ ಸರ್ವಿಸಸ್ ನಲ್ಲಿ ಬಳಸಿ ಸಾಫ್ಟ್ … Continue reading BREAKING NEWS : ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸಮಸ್ಯೆ ಸರಿಪಡಿಸಲು 2-3 ದಿನ ಬೇಕು : ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ