BREAKING NEWS : ಲೋಕಸಭೆಯಲ್ಲೂ ಪ್ರತಿಧ್ವನಿಸಿದ `ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಮರಾಠಿಗರ ಮೇಲೆ ಕನ್ನಡಿಗರಿಂದ ಹಲ್ಲೆ ಎಂದ ಎನ್ ಸಿಪಿ ಸಂಸದೆ!

ನವದೆಹಲಿ : ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ಅಧಿವೇಶನದಲ್ಲೂ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರತಿಧ್ವನಿಸಿದೆ.ಗಡಿ ವಿವಾದದಲ್ಲಿ ಒಡಕ್ಕುಂಟು ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಉಭಯ ರಾಜ್ಯ ಸರ್ಕಾರಗಳು ಒಡಕುಂಟು ಮಾಡಲು ಯತ್ನ ನಡೆದಿದೆ ಎಂದು ಎನ್ ಸಿಪಿ ಸಂಸದೆ ಸುಪ್ರಿತಾ ಹೇಳಿದ್ದಾರೆ. BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು : ಗೃಹ ಸಚಿವ ಅರಗಜ್ಞಾನೇಂದ್ರ ಇಂದು ಅಧಿವೇಶನದಲ್ಲಿ ಎನ್ ಸಿಪಿ ಸಂಸದೆ ಸುಪ್ರಿತಾ ಮಾತನಾಡಿದ್ದು, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಲ್ಲಿ … Continue reading BREAKING NEWS : ಲೋಕಸಭೆಯಲ್ಲೂ ಪ್ರತಿಧ್ವನಿಸಿದ `ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಮರಾಠಿಗರ ಮೇಲೆ ಕನ್ನಡಿಗರಿಂದ ಹಲ್ಲೆ ಎಂದ ಎನ್ ಸಿಪಿ ಸಂಸದೆ!