BREAKING NEWS: ಕರ್ನಾಟಕ ತಮಿಳುನಾಡು ಪೆನ್ನಾರ್ ವಿವಾದ: ನ್ಯಾಯಾಧಿಕರಣಕ್ಕೆ ಸುಪ್ರಿಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೂಚನೆ

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ನೀರಿನ ಹಂಚಿಕೆ ವಿವಾದವನ್ನು ಬಗೆಹರಿಸಲು ಪೆನ್ನಯಾರ್ ನದಿ ನೀರು ನ್ಯಾಯಾಧಿಕರಣವನ್ನು ಮೂರು ತಿಂಗಳೊಳಗೆ ರಚಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ