BREAKING NEWS: ‘ಭಾರತ್ ಜೋಡೋ ಯಾತ್ರೆ’ ವೇಳೇ ಬಾಂಬ್‌ ಸ್ಪೋಟಿಸಿ ಕೊಲ್ಲುವುದಾಗಿ ರಾಹುಲ್‌ ಗಾಂಧಿಗೆ ಪತ್ರ

ಇಂಧೋರ್‌: ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶಕ್ಕೆ ಆಗಮಿಸುವ ಮುನ್ನ ಇಂದೋರ್‌ನಲ್ಲಿ ರಾಹುಲ್ ಗಾಂಧಿ ಹೆಸರಿನಲ್ಲಿ ಬೆದರಿಕೆ ಪತ್ರ ಬಂದಿದ್ದು ಸಂಚಲನ ಮೂಡಿಸಿದೆ. ಪತ್ರದಲ್ಲಿ ರಾಹುಲ್ ಗಾಂಧಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಪೊಲೀಸರು ಇದೀಗ ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ವಯನಾಡ್ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಬಾಂಬ್ ಸ್ಫೋಟದ ಪತ್ರ ಇಂದೋರ್‌ನಲ್ಲಿ ಸಿಕ್ಕಿದೆ. ಶುಕ್ರವಾರ ಬೆಳಗ್ಗೆ ಸಿಹಿ ಅಂಗಡಿಯೊಂದರ ಹೊರಗೆ ಅಪರಿಚಿತ ವ್ಯಕ್ತಿಯೊಬ್ಬರು ಬೆದರಿಕೆ ಪತ್ರವನ್ನು ಬಿಟ್ಟು ಹೋಗಿದ್ದರು ಎಂದು ತಿಳಿದುಬಂದಿದೆ. ಸಮೀಪದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ … Continue reading BREAKING NEWS: ‘ಭಾರತ್ ಜೋಡೋ ಯಾತ್ರೆ’ ವೇಳೇ ಬಾಂಬ್‌ ಸ್ಪೋಟಿಸಿ ಕೊಲ್ಲುವುದಾಗಿ ರಾಹುಲ್‌ ಗಾಂಧಿಗೆ ಪತ್ರ