BREAKING NEWS : ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ಯುವಕನ ಕೊಲೆ

ಬೆಳಗಾವಿ : ಗಣಪತಿ ವಿಸರ್ಜನೆ ವೇಳೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ. SHOCKING NEWS: ʻನಿಮ್ಮ ಕೆಲಸ ಅತೃಪ್ತಿಕರʼವೆಂದು ಐವರು ಸಹೋದ್ಯೋಗಿಗಳನ್ನೇ ಲಾಕಪ್​ಗೆ ತಳ್ಳಿದ ಪೊಲೀಸ್ ಅಧಿಕಾರಿ… ವಿಡಿಯೋ ವೈರಲ್‌ ಮುಗಳಿಹಾಳ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಅರ್ಜುನಗೌಡ ಪಾಟೀಲ್ (20) ಹತ್ಯೆ ಮಾಡಲಾಗಿದೆ. ಅರ್ಜುನಗೌಡ ಪಾಟೀಲ್ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. … Continue reading BREAKING NEWS : ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ಯುವಕನ ಕೊಲೆ