BREAKING NEWS : ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣ : ಮಂಡ್ಯ ಪೊಲೀಸರಿಂದ ಮತ್ತೊಬ್ಬ ಆರೋಪಿ ಅರೆಸ್ಟ್

ಮಂಡ್ಯ : ಚಿನ್ನದ ವ್ಯಾಪಾರಿ ಹಾಗೂ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ ಹನಿ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. BIG NEWS: ಅಯೋಧ್ಯೆ ʻರಾಮ ಮಂದಿರʼ ನಿರ್ಮಾಣಕ್ಕೆ 1800 ಕೋಟಿ ರೂ. ವೆಚ್ಚ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮಂಡ್ಯ ಪಶ್ಚಿಮ ವಿಭಾಗದ ಠಾಣೆ ಪೊಲೀಸರು ಇಂದು ಬಿಜೆಪಿ ಮುಖಂಡ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಡ್ಜ್ ನಲ್ಲಿ ಚಿತ್ರೀಕರಣ ಮಾಡಿದ್ದ ಜಯಸಿಂಹ ಎಂಬುವರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣ ಸಂಬಂಧ ಈವರೆಗೆ ನಾಲ್ವರು … Continue reading BREAKING NEWS : ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣ : ಮಂಡ್ಯ ಪೊಲೀಸರಿಂದ ಮತ್ತೊಬ್ಬ ಆರೋಪಿ ಅರೆಸ್ಟ್