BREAKING NEWS : ಮಂಡ್ಯದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ : ರೈತರನ್ನು ವಶಕ್ಕೆ ಪಡೆದ ಪೊಲೀಸರು

ಮಂಡ್ಯ : ವಿವಿಧ ಬೇಡಿಕೆಗಳ ಆಗ್ರಹಿಸಿ ರೈತರು ಇಂದು ಮಂಡ್ಯದಲ್ಲಿ ಎತ್ತಿನಗಾಡಿ ಮೂಲಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ. BREAKING NEWS : ದೆಹಲಿಯಲ್ಲಿ ಮತ್ತೆ ಕೋವಿಡ್‌ ಪ್ರಕರಣ ಇಳಿಕೆ : ಮಾಸ್ಕ್ ಧರಿಸದಿದ್ದಕ್ಕಾಗಿ ₹500 ದಂಡ ಹಿಂಪಡೆಯಲು ನಿರ್ಧಾರ | Delhi Covid ಮಂಡ್ಯದ ವಿ.ಸಿ.ಪಾರಂ ಗೇಟ್ ಬಳಿ ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎತ್ತಿನಗಾಡಿ ಮೂಲಕ ಬಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮತ್ತು … Continue reading BREAKING NEWS : ಮಂಡ್ಯದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ : ರೈತರನ್ನು ವಶಕ್ಕೆ ಪಡೆದ ಪೊಲೀಸರು