BREAKING NEWS : ಆಂಧ್ರದ ‘ಕೆಮಿಕಲ್ ಫ್ಯಾಕ್ಟರಿ’ಯಲ್ಲಿ ಭಾರೀ ಸ್ಫೋಟ ; ಮೂವರು ಸಾವು |Explosion in chemical factory

ಗೋದಾವರಿ : ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿನ ‘ಕೆಮಿಕಲ್ ಫ್ಯಾಕ್ಟರಿ’ಯಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ದೇವರಪಲ್ಲಿ ಮಂಡಲದ ಗೌರಿಪಟ್ಟಣಂನಲ್ಲಿ ಈ ಸ್ಫೋಟ ಸಂಭವಿಸಿದೆ. ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಮೃತರನ್ನ ಮಹಿಧರ್, ರತ್ನಬಾಬು ಮತ್ತು ಸತ್ಯನಾರಾಯಣ ಎಂದು ಗುರುತಿಸಲಾಗಿದೆ.   BIG NEWS: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ʻವಿಕ್ರಮ್-ಎಸ್ʼ ಉಡಾವಣೆ ನವೆಂಬರ್ 18 ಕ್ಕೆ ಮುಂದೂಡಿಕೆ | Vikram-S BREAKING NEWS: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭೂಕಂಪ : … Continue reading BREAKING NEWS : ಆಂಧ್ರದ ‘ಕೆಮಿಕಲ್ ಫ್ಯಾಕ್ಟರಿ’ಯಲ್ಲಿ ಭಾರೀ ಸ್ಫೋಟ ; ಮೂವರು ಸಾವು |Explosion in chemical factory