BREAKING NEWS : ಚಿಂಚೋಳಿ ತಾಲೂಕಿನ ಹಲವೆಡೆ ಲಘು ಭೂಕಂಪನ : ಜನರಲ್ಲಿ ಆತಂಕ

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಸಿರುವ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. BIGG NEWS : ‘ಗಡ್ಕರಿ’ ನಿರ್ಧಾರಕ್ಕೆ ಮತ್ತೆ ಮನಸೋತ ಜನತೆ ; “ನಿಮ್ಮ ನಡೆ ಇತರ ನಾಯಕರಿಗೂ ಮಾದರಿ” ಎಂದು ಪ್ರಶಂಸೆ.! ಚಿಂಚೋಳಿ ತಾಲೂಕಿನ ಗಡಿಕೇಶ್ವರ ಸಮೀಪದ ಹಲವು ಗ್ರಾಮಗಳಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಭಾರೀ ಶಬ್ಧದೊಂದಿಗೆ ಲಘು ಭೂಕಂಪನವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೆ … Continue reading BREAKING NEWS : ಚಿಂಚೋಳಿ ತಾಲೂಕಿನ ಹಲವೆಡೆ ಲಘು ಭೂಕಂಪನ : ಜನರಲ್ಲಿ ಆತಂಕ