BREAKING NEWS : ಸಿಎಂ ಬೊಮ್ಮಾಯಿ ಭೇಟಿಯಾದ ಸಚಿವಾಕಾಂಕ್ಷಿಗಳು : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ?

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಂದಿನ ವಾರ ದೆಹಲಿಗೆ ತೆರಳುವ ಸಾಧ್ಯತೆ ಇದ್ದು, ವರಿಷ್ಠರ ಬಳಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸುವ ಸಾಧ್ಯತೆ ಇದೆ. ಗಂಗಾರತಿಯಲ್ಲಿ ಪಾಲ್ಗೊಂಡ ಬನಾರಸ್ ಹೀರೋ ಝೈದ್ ಖಾನ್, ವಾರಾಣಸಿಯಲ್ಲಿ ಭಕ್ತಿಯಲ್ಲಿ ಮಿಂದೆದ್ದ ಬನಾರಸ್ ಜೋಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ದೆಹಲಿ ಭೇಟಿ ಬಗ್ಗೆ ವರಿಷ್ಠರ ಬಳಿ ಸಮಯ ಕೇಳಿದ್ದೇನೆ. ವರಿಷ್ಠರು ಸಮಯ ಕೊಟ್ಟ ಬಳಿಕ ದೆಹಲಿಗೆ ಹೋಗುತ್ತೇನೆ. ಈ ವಾರಂತ್ಯದಲ್ಲಿ ದೆಹಲಿಗೆ … Continue reading BREAKING NEWS : ಸಿಎಂ ಬೊಮ್ಮಾಯಿ ಭೇಟಿಯಾದ ಸಚಿವಾಕಾಂಕ್ಷಿಗಳು : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ?