BREAKING NEWS : ಕಲಬುರಗಿಯಲ್ಲಿ ಕಲುಷಿತ ನೀರು ಸೇವಿಸಿ 15 ಕ್ಕೂ ಹೆಚ್ಚು ಜನರು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಕಲಬುರಗಿ : ಕಲುಷಿತ ನೀರು ಸೇವಿಸಿ 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೆಂಚನಪಳ್ಳಿ ಗ್ರಾಮದಲ್ಲಿ ನಡೆದಿದೆ. BIGG NEWS : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ 134 ಜನ ಬಲಿ : ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ಕಳೆದ 2 ದಿನಗಳಿಂದ ಪೆಂಚನಪಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಜನರು ವಾಂದಿ ಭೇದಿ ಉಲ್ಬಣಗೊಂಡಿದೆ. ಕಲುಷಿತ ನೀರು ಸೇವಿಸಿ 15 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು … Continue reading BREAKING NEWS : ಕಲಬುರಗಿಯಲ್ಲಿ ಕಲುಷಿತ ನೀರು ಸೇವಿಸಿ 15 ಕ್ಕೂ ಹೆಚ್ಚು ಜನರು ಅಸ್ವಸ್ಥ : ಆಸ್ಪತ್ರೆಗೆ ದಾಖಲು