ಚಿತ್ರದುರ್ಗ : ಮುರುಘ ಮಠದ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್‌.ಕೆ ಬಸವರಾಜನ್‌ ಮತ್ತು ಅವ್ರ ಪತ್ನಿಸೌಭಾಗ್ಯ ಬಸವರಾಜನ್‌ಗೆ ಜಾಮೀನು ಮಂಜೂರು ಮಾಡಿ ಚಿತ್ರದುರ್ಗ ಕೋರ್ಟ್‌ ಆದೇಶ ಹೊರಡಿಸಿದೆ.

ಮಾಜಿ ಶಾಸಕ ಎಸ್‌.ಕೆ ಬಸವರಾಜನ್‌ ಮತ್ತು ಅವ್ರ ಪತ್ನಿ ಸೌಭಾಗ್ಯ ಬಸವರಾಜನ್‌ ವಿರುದ್ಧ ಹಾಸ್ಟೆಲ್‌ ಮಹಿಳಾ ವಾರ್ಡನ್‌ ದೂರು ನೀಡಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಧ್ಯ ಈ ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗ ನ್ಯಾಯಾಲಯ, ದಂಪತಿಗೆ ಜಾಮೀನು ಮಂಜೂರು ಮಾಡಿದೆ.

Share.
Exit mobile version