BREAKING NEWS: ಕೆಲವೇ ಕ್ಷಣಗಳಲ್ಲಿ ಮುರುಘಾ ಶ್ರೀಗಳಿಂದ ಮಹತ್ವದ ಸುದ್ದಿಗೋಷ್ಠಿ : ಎಲ್ಲರ ಚಿತ್ತ ಚಿತ್ರದುರ್ಗದತ್ತ

ಹಾವೇರಿ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅವರನ್ನು ಇದೀಗ ಪೋಲಿಸರ ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನೂ ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಪೋಕ್ಸೋ ಕೇಸ್ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಮಠದ ಶ್ರೀಗಳು ಬರುತ್ತಿದ್ದಾರೆ ಎನ್ನಲಾಗಿದೆ. ಅಂದಹಾಗೇ ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೋ … Continue reading BREAKING NEWS: ಕೆಲವೇ ಕ್ಷಣಗಳಲ್ಲಿ ಮುರುಘಾ ಶ್ರೀಗಳಿಂದ ಮಹತ್ವದ ಸುದ್ದಿಗೋಷ್ಠಿ : ಎಲ್ಲರ ಚಿತ್ತ ಚಿತ್ರದುರ್ಗದತ್ತ