BREAKING NEWS : ಮುರುಘಾಶ್ರೀಗಳ ಪ್ರಕರಣ ಕಾನೂನು ಪ್ರಕಾರವೇ ನಡೆಯಲಿದೆ : ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳ ಬಂಧನವಾಗಿದ್ದು, ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಲುಫ್ಥಾನ್ಸ ಏರ್​ಲೈನ್ಸ್​ ಪೈಲಟ್​ಗಳ ಮುಷ್ಕರದಿಂದ ವಿಮಾನಗಳು ರದ್ದು: ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಪರದಾಟ… ವಿಡಿಯೋ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಬಂಧನದ ಬಗ್ಗೆ ನಾನು ಮಾತನಾಡುವುದು ಸರಿಯಲ್ಲ. ಶ್ರೀಗಳ ಪ್ರಕರಣ ಎಲ್ಲರಿಗೂ ಗೊತ್ತಿರುವ ವಿಚಾರ, ಹೀಗಾಗಿ ನಾನು ಹೆಚ್ಚು ಮಾತನಾಡುವುದಿಲ್ಲ.ಕಾನೂನು ಪ್ರಕಾರ ಎಲ್ಲವೂ ನಡೆಯುತ್ತದೆ. ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ … Continue reading BREAKING NEWS : ಮುರುಘಾಶ್ರೀಗಳ ಪ್ರಕರಣ ಕಾನೂನು ಪ್ರಕಾರವೇ ನಡೆಯಲಿದೆ : ಸಿಎಂ ಬಸವರಾಜ ಬೊಮ್ಮಾಯಿ