BREAKING NEWS : ದೇಶಾದ್ಯಂತ `NIA’ ದಾಳಿ : ಕೊಪ್ಪಳ `PFI’ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ ಎನ್ ಐಎ ವಶಕ್ಕೆ

ಕೊಪ್ಪಳ : ಬೆಂಗಳೂರು, ಮಂಗಳೂರು ಸೇರಿದಂತೆ ಇಡೀ ದೇಶಾದ್ಯಂತ ಎನ್​ಐಎ ಅಧಿಕಾರಿಗಳು SDPI, PFI ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. Shocking News : ಮೈಸೂರಿನಲ್ಲಿ ಘೋರ ದುರಂತ : ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕೊಪ್ಪಳದಲ್ಲೂ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಕೊಪ್ಪಳ ಜಿಲ್ಲಾ ಪಿಎಫ್ ಐ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ ನನ್ನು ಎನ್ ಐಎ ಅಧಿಕಾರಿಗಳು … Continue reading BREAKING NEWS : ದೇಶಾದ್ಯಂತ `NIA’ ದಾಳಿ : ಕೊಪ್ಪಳ `PFI’ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ ಎನ್ ಐಎ ವಶಕ್ಕೆ