BREAKING NEWS : ಭಾರತ್ ಜೋಡೋ ಯಾತ್ರೆಯ ಎರಡನೇ ದಿನದ ಪಾದಯಾತ್ರೆ ಆರಂಭ : ಮೈಸೂರು ಜಿಲ್ಲೆಗೆ ಎಂಟ್ರಿ| Bharat Jodo Yatra

ಮೈಸೂರು : ಭಾರತ್ ಜೋಡೋ ಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಬೇಗೂರಿನಿಂದ ತಾಂಡವಪುರಕ್ಕೆ ಪಾದಯಾತ್ರೆ ನಡೆಯಲಿದ್ದು, ಗುಂಡ್ಲುಪೇಟೆ ಬೇಗೂರಿನ ತೊಂಡವಾಡಿ ಗೇಟ್ ನಿಂದ ಯಾತ್ರೆ ಪ್ರಾರಂಭವಾಗಿದೆ. ಭಾರತ್ ಜೋಡೋ ಯಾತ್ರೆ ಚಾಮರಾಜನಗರದಿಂದ ಮೈಸೂರು ನಗರಕ್ಕೆ ಎಂಟ್ರಿ ಕೊಟ್ಟಿದೆ. ಶನಿವಾರ 24 ಕಿ ಲೋ ಮೀಟರ್ ಪಾದಯಾತ್ರೆ ನಡೆಯಲಿದೆ. ಎರಡನೇ ದಿನದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಒಟ್ಟು 25 ಕಿಮೀ ಹೆಜ್ಜೆ ಹಾಕಲಿದ್ದಾರೆ. ರಾಹುಲ್ ಗಾಂಧಿ ಜೊತೆಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ10 ವಿಧಾನಸಭಾ ಕ್ಷೇತ್ರಗಳಿಂದ ಆಗಮಿಸಲಿರುವ ಕಾಂಗ್ರೆಸ್ ಕಾರ್ಯಕರ್ತರು … Continue reading BREAKING NEWS : ಭಾರತ್ ಜೋಡೋ ಯಾತ್ರೆಯ ಎರಡನೇ ದಿನದ ಪಾದಯಾತ್ರೆ ಆರಂಭ : ಮೈಸೂರು ಜಿಲ್ಲೆಗೆ ಎಂಟ್ರಿ| Bharat Jodo Yatra