BREAKING NEWS : ಹೊಸಪೇಟೆಯಲ್ಲಿ ಗಣಪತಿ ವಿಸರ್ಜನೆ ವೇಳೆ ಘೋರ ದುರಂತ : ಕಾಲುವೆಗೆ ಕ್ರೇನ್ ಬಿದ್ದು ಓರ್ವ ಸಾವು, ಮತ್ತೊಬ್ಬ ಗಂಭೀರ

ಹೊಸಪೇಟೆ : ಗಣೇಶ ಮುರ್ತಿ ವಿಸರ್ಜನೆ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ಗಣೇಶ ಮುರ್ತಿ ವಿಸರ್ಜನೆ ಮಾಡುವ ವೇಳೆ ಕ್ರೇನ್ ಕಾಲುವೆಗೆ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳೇ ಗಮನಿಸಿ : `CET’ ದಾಖಲಾತಿ ಪರಿಶೀಲನೆಗೆ ಮತ್ತೊಂದು ಅವಕಾಶ ನೀಡಿದ ಕೆಇಎ ಹೊಸಪೇಟೆಯ ಟಿಬಿ ಡ್ಯಾಂನ ಹೊರವಲಯದ ಕಾಲುವೆಯಲ್ಲಿ 34 ಅಡಿ ಎತ್ತರದ ಗಣೇಶ ಮೂರ್ತಿ ವಿಸರ್ಜನೆಗೆ ಕ್ರೇನ್ ಬಳಸಲಾಗುತ್ತಿತ್ತು. ಕ್ರೇನ್ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಅಶೋಕ ಸ್ಥಳದಲ್ಲೇ … Continue reading BREAKING NEWS : ಹೊಸಪೇಟೆಯಲ್ಲಿ ಗಣಪತಿ ವಿಸರ್ಜನೆ ವೇಳೆ ಘೋರ ದುರಂತ : ಕಾಲುವೆಗೆ ಕ್ರೇನ್ ಬಿದ್ದು ಓರ್ವ ಸಾವು, ಮತ್ತೊಬ್ಬ ಗಂಭೀರ