ಕೋಲ್ಕತಾ : ಕೋಲ್ಕತಾದ ಭಾರತೀಯ ವಸ್ತುಸಂಗ್ರಹಾಲಯದಲ್ಲಿ ಇಂದು ಸಿಐಎಸ್ಎಫ್ ಜವಾನನೊಬ್ಬ ಗುಂಡಿನ ದಾಳಿ ನಡೆದಿದ್ದು, ಅರೆಸೈನಿಕ ಯೋಧನೋರ್ವ ಸಾವನ್ನಪ್ಪಿದ್ದಾನೆ. ಇನ್ನು ಇದ್ರಲ್ಲಿ ಅನೇಕರು ಗಾಯಗೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಆ ವ್ಯಕ್ತಿ ಪೊಲೀಸ್ ಕಾರಿನ ಮೇಲೆ ಗುಂಡು ಹಾರಿಸಿದ್ದು, ವಾಹನದ ಚಾಲಕ ಸೇರಿದಂತೆ ಹಲವಾರು ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ್ದಾನೆ. ಇನ್ನು ಸಿಐಎಸ್ಎಫ್ ಜವಾನನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕೊಲ್ಕತ್ತಾದ ಹೃದಯ ಭಾಗದಲ್ಲಿರುವ ಈ ವಸ್ತುಸಂಗ್ರಹಾಲಯವು ಕೇಂದ್ರ ಸಂಸ್ಕೃತಿ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಸ್ವಾಯತ್ತ ಸಂಸ್ಥೆಯಾಗಿದೆ.

Share.
Exit mobile version