ಹುಬ್ಬಳ್ಳಿ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಸಿಎಫ್ ಐ ಸಂಘಟನೆಗೆ ಸೇರಿ ಎಂಬ ಗೋಡೆ ಬರಹದ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

BIGG NEWS : ವಿಕಲಚೇತರಿಗೆ ಮುಖ್ಯ ಮಾಹಿತಿ : ಹೊಸ ಮತದಾರರ ನೋಂದಣಿಗೆ ಡಿ.8 ರವರೆಗೆ ಅವಕಾಶ

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶಿರಾಳಕೊಪ್ಪ ಪಟ್ಟಣದಲ್ಲಿ ಗೋಡೆ ಬರಹ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೀಘ್ರವೇ ಪೊಲೀಸರು ಕಿಡಿಗೇಡಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ನವೆಂಬರ್ 28 ರಂದು ಶಿರಾಳಕೊಪ್ಪಳದ 9 ಕಡೆಗಳಲ್ಲಿ ಪುಂಡರು ಪಿಎಫ್ ಐಗೆ ಸೇರಿ ಎಂದು ಗೋಡೆಬರಹ ಬರೆಯಲಾಗಿದ್ದು, ಪೊಲೀಸರು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು. ಗೋಡೆ ಬರಹ ಬರೆದ ಕಿಡಿಗೇಡಿಗಳ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

BIG NEWS : ʻಏಕ ಬಳಕೆಯ ಪ್ಲಾಸ್ಟಿಕ್ʼ ನಿಷೇಧ ಹಿಂಪಡೆದ ಮಹಾರಾಷ್ಟ್ರ ಸರ್ಕಾರ| Maharashtra Lifts single use plastic

Share.
Exit mobile version