BREAKING NEWS : ಶಿರಾಳಕೊಪ್ಪದಲ್ಲಿ ಗೋಡೆ ಬರಹ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಸಿಎಫ್ ಐ ಸಂಘಟನೆಗೆ ಸೇರಿ ಎಂಬ ಗೋಡೆ ಬರಹದ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS : ವಿಕಲಚೇತರಿಗೆ ಮುಖ್ಯ ಮಾಹಿತಿ : ಹೊಸ ಮತದಾರರ ನೋಂದಣಿಗೆ ಡಿ.8 ರವರೆಗೆ ಅವಕಾಶ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶಿರಾಳಕೊಪ್ಪ ಪಟ್ಟಣದಲ್ಲಿ ಗೋಡೆ ಬರಹ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೀಘ್ರವೇ ಪೊಲೀಸರು ಕಿಡಿಗೇಡಿಗಳನ್ನು … Continue reading BREAKING NEWS : ಶಿರಾಳಕೊಪ್ಪದಲ್ಲಿ ಗೋಡೆ ಬರಹ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ : ಸಿಎಂ ಬೊಮ್ಮಾಯಿ