BREAKING NEWS: ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದ ರಾಹುಲ್​ ಗಾಂಧಿ, ನಾಳೆಯ ಸಿದ್ದರಾಮೋತ್ಸವದಲ್ಲಿ ಭಾಗಿ

ಹುಬ್ಬಳ್ಳಿ: ಎಐಸಿಸಿ ಮುಖಂಡ ರಾಹುಲ್ ಗಾಂಧಿ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದರು. ಈ ವೇಳೇ ಅವರಿಗೆ ಡಿ.ಕೆ.ಶಿವಕುಮಾರ್​​, ರಣದೀಪ್ ಸುರ್ಜೆವಾಲಾ ಹಾಗು ಕೆ.ಸಿ.ವೇಣುಗೋಪಾಲ್ ಜೊತೆಗಿದ್ದರು. ಸಿದ್ದರಾಮಯ್ಯ, ಎಚ್.ಕೆ.ಪಾಟೀಲ್, ಬಿ.ಕೆ.ಹರಿಪ್ರಸಾದ್​, ಎಂ.ಬಿ.ಪಾಟೀಲ, ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್, ಸತೀಶ್​ ಜಾರಕಿಹೊಳಿ ಹಾಗೂ ಇತರೆ ಕಾಂಗ್ರೆಸ್‌ ಮುಖಂಡರು ಸಾಥ್ ನೀಡಿದರು. ಅಂದ ಹಾಗೇ ನಾಳೆ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ರಾಹುಲ್ ಭಾಗಿಯಾಗಲಿದ್ದಾರೆ. BREAKING : ಸಿದ್ದರಾಮೋತ್ಸವಕ್ಕೆ ಹೊರಟ್ಟಿದ್ದ ವಾಹನ ಅಪಘಾತ: ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ ಬಾಗಲಕೋಟೆ:ಸಿದ್ಧರಾಮೋತ್ಸವಕ್ಕಾಗಿ ದಾವಣಗೆರೆಗೆ … Continue reading BREAKING NEWS: ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದ ರಾಹುಲ್​ ಗಾಂಧಿ, ನಾಳೆಯ ಸಿದ್ದರಾಮೋತ್ಸವದಲ್ಲಿ ಭಾಗಿ