ಮೈಸೂರು : ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.

BIGG NEWS: ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಬೀದಿ ನಾಟಕ; ಸಚಿವ ಅಶ್ವಥ್ ನಾರಾಯಣ ವಾಗ್ದಾಳಿ

ರಾಹುಲ್ ಗಾಂಧಿ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಒಂದು ಗಂಟೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಇದಕ್ಕೂ ಮುನ್ನ ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ನಗರದ ಮಸೀದಿ, ಚರ್ಚ್​ಗಳಿಗೆ ಭೇಟಿ ನೀಡಿದ್ದಾರೆ. ಶಾಸಕ ತನ್ವೀರ್ ಸೇಠ್ ಅವರೊಂದಿಗೆ ನಗರದ ಆಜಂ ಮಸೀದಿಗೆ ರಾಹುಲ್ ಗಾಂಧಿ ಭೇಟಿ ನೀಡಿದರು. ಹಾಗೂ ಇದೇ ವೇಳೆ ಮಸೀದಿ ಎದುರಲ್ಲಿರುವ ಮೈಸೂರಿನ ಪ್ರಸಿದ್ಧ ಸೇಂಟ್ ಫಿಲೋಮಿನಾ ಚರ್ಚ್​​ಗೂ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.

BREAKING NEWS : ಸಬರಮತಿ ಗಾಂಧಿ ಆಶ್ರಮದಲ್ಲಿʻಚರಕ ತಿರುಗಿಸಿʼದ ರಾಷ್ಟ್ರಪತಿ ದ್ರೌಪದಿ ಮುರ್ಮು | Watch video

Share.
Exit mobile version