BREAKING NEWS : ಚಾಮುಂಡಿ ಬೆಟ್ಟಕ್ಕೆ ರಾಹುಲ್ ಗಾಂಧಿ ಭೇಟಿ : 1 ಗಂಟೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಮೈಸೂರು : ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. BIGG NEWS: ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಬೀದಿ ನಾಟಕ; ಸಚಿವ ಅಶ್ವಥ್ ನಾರಾಯಣ ವಾಗ್ದಾಳಿ ರಾಹುಲ್ ಗಾಂಧಿ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಒಂದು ಗಂಟೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇದಕ್ಕೂ ಮುನ್ನ ಪಾದಯಾತ್ರೆ ವೇಳೆ … Continue reading BREAKING NEWS : ಚಾಮುಂಡಿ ಬೆಟ್ಟಕ್ಕೆ ರಾಹುಲ್ ಗಾಂಧಿ ಭೇಟಿ : 1 ಗಂಟೆ ಭಕ್ತರ ಪ್ರವೇಶಕ್ಕೆ ನಿರ್ಬಂಧ