ನವದೆಹಲಿ : ರಾಜೀವ್ ಗಾಂಧಿ ಹಂತಕರ ಪೈಕಿ ಆರು ಮಂದಿಯನ್ನ ಬಿಡುಗಡೆ ಮಾಡುವಂತೆ ನವೆಂಬರ್ 11ರಂದು ಹೊರಡಿಸಿದ್ದ ಆದೇಶವನ್ನ ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್’ಗೆ  ಅರ್ಜಿ ಸಲ್ಲಿಸಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳಿಗೆ ವಿನಾಯಿತಿ ನೀಡುವ ನವೆಂಬರ್ 11ರ ಆದೇಶವನ್ನ ಮರುಪರಿಶೀಲಿಸುವಂತೆ ಕೋರಿ ಕೇಂದ್ರವು ಸುಪ್ರೀಂ ಕೋರ್ಟ್’ಗೆ ಅರ್ಜಿ ಸಲ್ಲಿಸಿದೆ. ಈ ಪ್ರಕರಣವನ್ನ ವಾದಿಸಲು ತನಗೆ ಅವಕಾಶ ಸಿಗಲಿಲ್ಲ ಮತ್ತು ಸುಪ್ರೀಂ ಕೋರ್ಟ್ ಆದೇಶವು ಕಾನೂನಾತ್ಮಕವಾಗಿ ದೋಷಪೂರಿತವಾಗಿದೆ ಎಂದು ಕೇಂದ್ರವು ಹೇಳಿದೆ.

 

BIGG NEWS : ಸರ್ಕಾರಿ ಉದ್ಯೋಗಿಗಳಿಗೆ ಮುಖ್ಯ ಮಾಹಿತಿ ; ಕೇಂದ್ರ ಸರ್ಕಾರದಿಂದ ‘ಪಿಂಚಣಿ ಪಾವತಿ ನಿಯಮ’ ಪರಿಷ್ಕರಣೆ

‘Narco Test’ : ಮಂಪರು ಪರೀಕ್ಷೆ ಎಂದರೇನು? ಇದರ ಪ್ರಕ್ರಿಯೆ ಹೇಗೆ ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರಿಗರೇ ಗಮನಿಸಿ : ನ.21 ರಂದು ಈ ಪ್ರದೇಶಗಳಲ್ಲಿ ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ |Water Supply

Share.
Exit mobile version