BREAKING NEWS : ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಕಾರಿಗೆ ಗ್ರಾಮಸ್ಥರಿಂದ ಮುತ್ತಿಗೆ

ರಾಮನಗರ : ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಕಾರಿಗೆ ಹನುಮಂತಗೌಡದೊಡ್ಡಿ ಗ್ರಾಮಸ್ಥರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. BIGG NEWS : ಬೆಂಗಳೂರು ನಗರದ ರಸ್ತೆ ಗುಂಡಿಗೆ ಮತ್ತೊಬ್ಬ ಬೈಕ್ ಸವಾರ ಬಲಿ ರಾಮನಗರ ತಾಲೂಕಿನ ಹುಣಸೆನಹಳ್ಳಿಗೆ ರಸ್ತೆ ಕಾಮಗಾರಿ ಶಂಕುಸ್ಥಾಪನೆಗೆ ಬಂದಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ ಕಾರಿಗೆ ಹನುಮಂತನಗೌಡದೊಡ್ಡಿ ಗ್ರಾಮಸ್ಥರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಹನುಮಂತನಗೌಡ ದೊಡ್ಡಿ ಗ್ರಾಮಸ್ಥರಿಗೆ ಮನೆಗಳ ಹಕ್ಕು ಪತ್ರ ನೀಡಿಲ್ಲ. ಗ್ರಾಮಕ್ಕೆ ರಸ್ತೆ ನಿರ್ಮಾಣ … Continue reading BREAKING NEWS : ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಕಾರಿಗೆ ಗ್ರಾಮಸ್ಥರಿಂದ ಮುತ್ತಿಗೆ