BREAKING NEWS : ಕೇಂದ್ರದ 10% ‘EWS ಕೋಟಾ’ ಎತ್ತಿಹಿಡಿದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ‘ಮರುಪರಿಶೀಲನಾ ಅರ್ಜಿ’ ಸಲ್ಲಿಕೆ

ನವದೆಹಲಿ : ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಮೀಸಲಾತಿ ನೀಡುವ ಕೇಂದ್ರದ ನಿರ್ಧಾರವನ್ನ ಎತ್ತಿಹಿಡಿಯುವ ತೀರ್ಪಿನ ವಿರುದ್ಧ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರೊಬ್ಬರು ಸುಪ್ರೀಂಕೋರ್ಟ್’ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ, ಸಾಮಾನ್ಯ ವರ್ಗದಲ್ಲಿ ಶೇಕಡಾ 10ರಷ್ಟು ಇಡಬ್ಲ್ಯೂಎಸ್ ಮೀಸಲಾತಿಯನ್ನ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿ ಕಾಯ್ದೆ 2019ರ ಸಿಂಧುತ್ವವನ್ನ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಈ ತೀರ್ಪು ನೀಡಿದೆ. ಮೂವರು ನ್ಯಾಯಾಧೀಶರು ಕಾಯ್ದೆಯನ್ನ ಎತ್ತಿಹಿಡಿದಿದ್ದರಿಂದ … Continue reading BREAKING NEWS : ಕೇಂದ್ರದ 10% ‘EWS ಕೋಟಾ’ ಎತ್ತಿಹಿಡಿದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ‘ಮರುಪರಿಶೀಲನಾ ಅರ್ಜಿ’ ಸಲ್ಲಿಕೆ