BREAKING NEWS ; ಅ.17ರವರೆಗೆ ಶಿವಸೇನಾ ನಾಯಕ ‘ಸಂಜಯ್ ರಾವತ್’ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಪತ್ರಾ ಚಾಲ್ ಭೂಹಗರಣ ಪ್ರಕರಣದಲ್ಲಿ ಬಂಧಿಯಾಗಿರುವ ಶಿವಸೇನೆ ನಾಯಕ ಸಂಜಯ್ ರಾವತ್ ನ್ಯಾಯಾಂಗ ಬಂಧನವನ್ನ ನ್ಯಾಯಾಲಯ ಅಕ್ಟೋಬರ್ 17 ರವರೆಗೆ ವಿಸ್ತರಿಸಿದೆ. Patra Chawl land scam case | Judicial custody of Shiv Sena leader Sanjay Raut extended till 17th October pic.twitter.com/ctSgqEzC3N — ANI (@ANI) October 10, 2022 ರಾವತ್ ಅವ್ರನ್ನ ಬಾಂಬೆ ಸೆಷನ್ಸ್ ಕೋರ್ಟ್ ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜೈಲಿನಲ್ಲಿರುವ … Continue reading BREAKING NEWS ; ಅ.17ರವರೆಗೆ ಶಿವಸೇನಾ ನಾಯಕ ‘ಸಂಜಯ್ ರಾವತ್’ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್