ಹಾಸನ : ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

BIGG NEWS : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ : ಬೆಳೆ ಹಾನಿ ಪರಿಹಾರಕ್ಕೆ 145 ಕೋಟಿ ರೂ. ಬಿಡುಗಡೆ

ಹಾಸನ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ ಇಂದೂ ಸಹ ಮಳೆ ಆರ್ಭಟ ಮುಂದುವರೆದಿದ್ದು, ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಇಂದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಘೋಷಣೆ ಮಾಡಿ ತಹಶೀಲ್ದಾರ್ ಜೈಕುಮಾರ್ ಆದೇಶ ಹೊರಡಿಸಿದ್ದಾರೆ.

BIGG BREAKING NEWS : ಜಮ್ಮುಕಾಶ್ಮೀರದ ಸೇನಾ ಶಿಬಿರದ ಮೇಲೆ ಉಗ್ರರ ಆತ್ಮಾಹುತಿ ದಾಳಿ : ಮೂವರು ಯೋಧರು ಹುತಾತ್ಮ

Share.
Exit mobile version