BREAKING NEWS : ಬೀದರ್ ಜಿಲ್ಲೆಯಲ್ಲಿ ನಿರಂತರ ಮಳೆ : ಇಂದು ಶಾಲೆಗಳಿಗೆ ರಜೆ ಘೋಷಣೆ

ಬೀದರ್ : ಬೀದರ್ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ. BIGG BREAKING NEWS : ಚಿತ್ರದುರ್ಗದಲ್ಲಿ ಹಾಸ್ಟೆಲ್ ನಲ್ಲಿ ರಾತ್ರಿ ಊಟ ಸೇವಿಸಿ 13 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ವಸ್ಥವಾಗಿದ್ದು, ಶಾಲೆಗಳಿಗೆ ತೆರಳಲು ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚರಿಕೆ ಕ್ರಮವಾಗಿ ಬೀದರ್ ಜಿಲ್ಲೆಯ ಅಂಗನವಾಡಿ, 1 ರಿಂದ 5 ನೇ ತರಗತಿ ಶಾಲೆಗಳಿಗೆ … Continue reading BREAKING NEWS : ಬೀದರ್ ಜಿಲ್ಲೆಯಲ್ಲಿ ನಿರಂತರ ಮಳೆ : ಇಂದು ಶಾಲೆಗಳಿಗೆ ರಜೆ ಘೋಷಣೆ