BREAKING NEWS : ಶಿವಮೊಗ್ಗದಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ತಾಯಿ,ಮಗ ಸಾವು

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ನೇಣು ಬಿಗಿದುಕೊಂಡು ತಾಯಿ, ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಹಾರದಲ್ಲಿ ಪ್ರಧಾನಿ ಮೋದಿ ರ್‍ಯಾಲಿ ವೇಳೆ ಗಲಭೆ ಸೃಷ್ಟಿಸಲು ಯೋಜಿಸಿದ್ದ ಆರೋಪ: PFI ಸದಸ್ಯನ ಬಂಧನ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಪ್ಪಗಳೆ ಗ್ರಾಮದಲ್ಲಿ ನಯನ (27) ಹಾಗು ಮಗ ಗುರು (4) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಯನ ಹಾಗೂ ಶರತ್ 5 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇಂದು ಮನೆಯಲ್ಲಿ … Continue reading BREAKING NEWS : ಶಿವಮೊಗ್ಗದಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ತಾಯಿ,ಮಗ ಸಾವು