BREAKING NEWS : ಶಿವಸೇನೆ ನಾಯಕ ‘ಸಂಜಯ್ ರಾವತ್’ಗೆ ಬಿಗ್ ಶಾಕ್ ; ಕೋರ್ಟ್’ನಿಂದ ಜಾಮೀನು ರಹಿತ ವಾರಂಟ್ ಜಾರಿ |Sanjay Raut

ನವದೆಹಲಿ: ಶಿವಸೇನೆ ನಾಯಕ ಸಂಜಯ್ ರಾವತ್’ ಬಿಗ್ ಶಾಕ್ ಎದುರಾಗಿದ್ದು, ಮುಂಬೈ ನ್ಯಾಯಾಲಯ ಶುಕ್ರವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾಗದ ರಾವತ್ ವಿರುದ್ಧ ನ್ಯಾಯಾಲಯ ಶುಕ್ರವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಮೇಧಾ ಸೋಮಯ್ಯ ಅವರು ರಾವತ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ದೂರುದಾರರ ಹೇಳಿಕೆಯನ್ನ ದಾಖಲಿಸಿದ ನಂತರ ಸೆವ್ರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ … Continue reading BREAKING NEWS : ಶಿವಸೇನೆ ನಾಯಕ ‘ಸಂಜಯ್ ರಾವತ್’ಗೆ ಬಿಗ್ ಶಾಕ್ ; ಕೋರ್ಟ್’ನಿಂದ ಜಾಮೀನು ರಹಿತ ವಾರಂಟ್ ಜಾರಿ |Sanjay Raut