BREAKING NEWS : ಸೋನಿಯಾಗಾಂಧಿ ಕರ್ನಾಟಕಕ್ಕೆ ಭೇಟಿ ನೀಡುವುದು ಪಕ್ಕಾ : ಡಿ.ಕೆ.ಶಿವಕುಮಾರ್ ಹೇಳಿಕೆ

ಮೈಸೂರು : ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಸೋನಿಯಾಗಾಂಧಿ ರಾಜ್ಯಕ್ಕೆ ಭೇಟಿ ನೀಡುವುದು ಪಕ್ಕಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. BIGG NEWS : ವರುಣಾ ಕ್ಷೇತ್ರದಿಂದ ಸ್ಪರ್ಧೆ ವಿಚಾರ ; ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಸೋನಿಯಾ ಗಾಂಧಿ ಭೇಟಿ ನೀಡುವುದು ಪಕ್ಕಾ ಆಗಿದೆ. ಆದರೆ ಯಾವಾಗ? ಏನು ಎಂಬುದನ್ನು ಶೀಘ್ರವೇ ತಿಳಿಸುತ್ತೇನೆ.ರಾಜ್ಯಕ್ಕೆ ಸೋನಿಯಾ ಗಾಂಧಿ ಭೇಟಿ ಬಗ್ಗೆ ಶೀಘ್ರವೇ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ. BIGG NEWS … Continue reading BREAKING NEWS : ಸೋನಿಯಾಗಾಂಧಿ ಕರ್ನಾಟಕಕ್ಕೆ ಭೇಟಿ ನೀಡುವುದು ಪಕ್ಕಾ : ಡಿ.ಕೆ.ಶಿವಕುಮಾರ್ ಹೇಳಿಕೆ